ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಬಿಜೆಪಿಯವರ ಪ್ರಕಾರ ಜಿಹಾದ್ ಎಂದರೆ ಯುದ್ಧ, ಭಯೋತ್ಪಾದನೆ. ಬಿಜೆಪಿಯವರ ಆರ್ಥಿಕ ಜಿಹಾದ್ ಅಲ್ಪಸಂಖ್ಯಾತರಿಗೆ ಮಾತ್ರವಲ್ಲ, ಶಿಕ್ಷಣ ಕ್ಷೇತ್ರದಲ್ಲಿವಿದ್ಯಾರ್ಥಿಗಳು, ಪರಿಶಿಷ್ಟರು, ಹಿಂದುಳಿದ ವರ್ಗದವರು, ಆರ್ಥಿಕವಾಗಿ ಹಿಂದುಳಿದವರು, ಮಹಿಳೆಯರಿಗೆ ಮಾಡುತ್ತಿದೆ’ ಎಂದರು.