ಬಿಜೆಪಿ ರಾಜ್ಯ ಉಸ್ತುವಾರಿ ಅರುಣಸಿಂಗ್. ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ. ರಾಷ್ಟ್ರೀಯ ಉಪಾಧ್ಯಕ್ಷೆ ಅರುಣಾ,ಸಚಿವರಾದ ಆರ್. ಅಶೋಕ್. ಎಸ್ ಟಿ ಸೋಮಶೇಖರ್, ಡಾ. ಸುಧಾಕರ, ಶಂಕರಪಾಟೀಲ ಮುನೇನಕೊಪ್ಪ,ಸಚಿವ ಶಿವರಾಮ ಹೆಬ್ಬಾರ, ಕೆ ಎಸ್ ಈಶ್ವರಪ್ಪ. ಎಂಟಿಬಿ ನಾಗರಾಜ, ಗೋವಿಂದ ಕಾರಜೋಳ, ಮಾಧುಸ್ವಾಮಿ. ಕೋಟಾ ಶ್ರೀನಿವಾಸ ಪೂಜಾರಿ,ಸುನೀಲಕುಮಾರ್, ಸಂಸದ ಸದಾನಂದಗೌಡ, ಸಂಘಟನಾ ಕಾರ್ಯದರ್ಶಿ ಅರುಣಕುಮಾರ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.