ಪ್ರಶಸ್ತಿ ಪ್ರದಾನ:ಗಾಯಕಿ ನಿರ್ಮಲಾ ಪ್ರಸನ್ನ , ವಕೀಲರಾದ ವರಲಕ್ಷ್ಮಿ ದೇಶಪಾಂಡೆ, ಹೇಮಾ, ಸಾಹಿತಿ ಡಾ.ಜಯಲಕ್ಷ್ಮಿ ಮಂಗಳಮೂರ್ತಿ, ಪ್ರಸನ್ನಲಕ್ಷ್ಮಿ, ಸಮಾಜ ಸೇವಕಿ ಭಾಗ್ಯಮ್ಮ, ಶುಭ ಮೂರ್ತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಬ್ರಾಹ್ಮಣ ಸಮುದಾಯದ ಮಹಿಳೆಯರಿಗೆ ‘ವೇದಮಾತಾ ಗಾಯತ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.