‘ದೇಶದ ಆರ್ಥಿಕ ದುಸ್ಥಿತಿ, ಬೆಲೆ ಏರಿಕೆ, ಚೀನಾ ಅತಿಕ್ರಮಣ, ಕಾಶ್ಮೀರಿ ಪಂಡಿತರ ಹತ್ಯೆ ಮುಂತಾದ ವೈಫಲ್ಯಗಳಿಂದ ಗಮನ ಬೇರೆಡೆ ಸೆಳೆಯುವುದು ಕೇಂದ್ರ ಸರ್ಕಾರಕ್ಕೆ ಅನಿವಾರ್ಯವಾಗಿದೆ. ಹಾಗಾಗಿ, ಪತ್ರಿಕೆಗಳ ಹೆಡ್ಲೈನ್ ಬದಲಿಸಲು ರಾಹುಲ್ ಗಾಂಧಿ ವಿರುದ್ಧ 'ಇ.ಡಿ ಮೋರ್ಚಾ'ವನ್ನ ಮುಂದೆ ಬಿಟ್ಟಿದೆ’ ಎಂದು ಕಾಂಗ್ರೆಸ್ ಟೀಕಿಸಿದೆ.