ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದಾಗ ಅಂದಿನ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಮತ್ತು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮತ್ತಿತರ ಪ್ರಮುಖ ರಾಜಕೀಯ ನಾಯಕರ ದೂರವಾಣಿ ಸಂಖ್ಯೆಗಳನ್ನು ಪೆಗಾಸಸ್ನಲ್ಲಿ ಗೂಢಚರ್ಯೆ ನಡೆಸಲು ಆಯ್ಕೆ ಮಾಡಲಾಗಿದೆ ಎಂಬುದು ದಾಖಲೆಗಳಿಂದ ತಿಳಿದುಬಂದಿರುವುದಾಗಿ ದಿ ವೈರ್ ವರದಿ ಮಾಡಿದೆ.