ತಾನು ಹಿಂದುಳಿದ ವರ್ಗದ ಹೀರೋ ಎಂದು ಬೀಗುತ್ತಿದ್ದ #ಮೀರ್ಸಾದಿಕ್ ನಿಗೆ ಮೋದಿ ಸರ್ಕಾರ ಹಿಂದುಳಿದ ವರ್ಗದವರಿಗೆ ವೈದ್ಯ ಶಿಕ್ಷಣ ಮೀಸಲು ಹೆಚ್ಚಿಸಿರುವುದನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.
ಇದಕ್ಕಾಗಿ ಸೋನಿಯಾ ಗಾಂಧಿ ಪತ್ರ ಬರೆದಿದ್ದಕ್ಕೆ ಮೀಸಲು ಲಭಿಸಿತು ಎಂದು ಸುಳ್ಳು ಪ್ರತಿಷ್ಠಾಪನೆ ಮಾಡುತ್ತಿದ್ದಾರೆ.#CongressAgainstDalits