‘ಆಜಾನ್ ಕೂಗುವ ವಿಚಾರದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು, ಮುಸ್ಲಿಮರು ಬಹಳ ವರ್ಷದಿಂದ ಆಜಾನ್ ಕೂಗುತ್ತಾರೆ, ಬಿಜೆಪಿಯವರು ಏಕೆ ಅಡ್ಡ ಬರುತ್ತಾರೆ ಎಂದು ಹೇಳಿದ್ದಾರೆ. ಹಿಂದೂ ಮತ್ತು ಮುಸ್ಲಿಮರು ಒಟ್ಟಾಗಿ ಹೋಗೋಣ ಅಂದುಕೊಂಡಿದ್ದರೂ, ಕಾಂಗ್ರೆಸ್ನವರು ಇದಕ್ಕೆ ಬಿಡುತ್ತಿಲ್ಲ’ ಎಂದು ದೂರಿದರು.