ರಾಮನ ಲೆಕ್ಕದಲ್ಲಿ ಅವ್ಯವಹಾರ ಆರೋಪದ ಬಗ್ಗೆ, 'ಮನೆ ಲೆಕ್ಕ ಕೇಳಲು ಇವರು ಯಾರು? ಇವರಂತೂ ನಯಾ ಪೈಸೆ ಕೊಟ್ಟಿಲ್ಲ. ಕೊಡುವವರನ್ನು ಬೇಡ ಅನ್ನೋಕೆ ಇವರು ಯಾರು. ಇವರದೇ ಪಕ್ಷದ ಶಾಸಕರು ದೇಣಿಗೆ ಕೊಟ್ಟಿದ್ದಾರೆ. ಇವರ ಮಾತನ್ನು ಅವರದೇ ಪಕ್ಷದ ಶಾಸಕರು ಕೇಳುವುದಿಲ್ಲ. ಈಗಾಗಲೇ ಆರ್ಟಿಜಿಎಸ್, ಚೆಕ್, ಆನ್ ಲೈನ್ ಮೂಲಕ ದೇಣಿಗೆ ನೀಡುವ ವ್ಯವಸ್ಥೆ ಇದೆ. ಇದರಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ' ಎಂದರು.