ನೂತನ ಉಪ ಸಭಾಪತಿಯನ್ನು ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ, ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಸೇರಿದಂತೆ ಹಲವು ಸದಸ್ಯರು ಅಭಿನಂದಿಸಿದರು. ಡಿಸೆಂಬರ್ 15ರ ಘಟನೆಯನ್ನು ನೆನಪಿಸಿಕೊಂಡ ಬಹುತೇಕರು, ಮತ್ತೆ ಅಂತಹ ಸ್ಥಿತಿ ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂಬ ಸಲಹೆ ನೀಡಿದರು.