ಈ ಸಂಬಂಧ ಟ್ವೀಟ್ ಮಾಡಿರುವ ಅವರು, ʼಡಿ.ಕೆ ಶಿವಕುಮಾರ್ ಅವರೇ ಒಂದು ಲಸಿಕೆ ಬರುತ್ತದೆ ಎಂದರೆ ಅದನ್ನು ಹಲವು ಬಾರಿ ಪರೀಕ್ಷೆ ಮಾಡಿರುತ್ತಾರೆ, ಆ ಪರೀಕ್ಷೆಗಳಲ್ಲಿ ಯಶಸ್ವಿಯಾದಾಗ ಮಾತ್ರ ಮಾನವ ಪ್ರಯೋಗ ಮಾಡುತ್ತಾರೆ.ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗೆ ನೀಡಿದಕ್ಕಾಗಿಯೇ ಇಂದು ಅವರು ಕೊರೊನಾ ಸೋಂಕಿಗೆ ತುತ್ತಾಗದೆ ಲಕ್ಷಾಂತರ ರೋಗಿಗಳ ಸೇವೆ ಮಾಡುತ್ತಿದ್ದಾರೆʼ ಎಂದು ತಿವಿದಿದ್ದಾರೆ.