‘ಸಿದ್ದರಾಮಯ್ಯ ನಮ್ಮನ್ನು ಗುಲಾಮರು, ಅಸ್ಪೃಶ್ಯರೆಂದು ಕರೆದು ನಿಂದಿಸಿದ್ದಾರೆ. ಇಂಥ ನಿಂದನೆಯ ಅಧಿಕಾರ ಅವರಿಗೆ ಇಲ್ಲ. ಎಸ್ಸಿ, ಎಸ್ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ನೀಡಿದ್ದೇನೆ. ಜಾತಿ ನಿಂದನೆ ಮಾಡಿದ್ದರಿಂದ ಅವರನ್ನು ಬಂಧಿಸಬೇಕು. ಬಂಧಿಸುವಲ್ಲಿ ತಡ ಮಾಡಿದರೆ ಧರಣಿ ಮಾಡುತ್ತೇನೆ’ ಎಂದೂ ಹೇಳಿದ್ದಾರೆ.