‘ದೇಶದ ಆಡಳಿತವನ್ನು ಒಂದು ಕುಟುಂಬದ ವಶದಲ್ಲಿ ಇಟ್ಟುಕೊಳ್ಳುವುದಕ್ಕೆ ಮಾಡುವ ತಂತ್ರಗಾರಿಕೆಗಳನ್ನು ತ್ಯಾಗ, ಬಲಿದಾನಕ್ಕೆ ಹೋಲಿಸಲು ಹೇಗೆ ಸಾಧ್ಯ? ನಿಮ್ಮ ಭಾಷಣ ಕೇಳಲು ಬರುವ ಜನ ಮುಗ್ಧರಿರಬಹುದು, ಆದರೆ ದಡ್ಡರಲ್ಲ ಎನ್ನುವುದನ್ನು ತಿಳಿದುಕೊಳ್ಳಿ’ ಎಂದು ಡಿಕೆಶಿ ಅವರನ್ನು ಉದ್ದೇಶಿಸಿ ಬಿಜೆಪಿ ಟ್ವೀಟ್ ಮಾಡಿದೆ.