ರಾಜಸ್ತಾನದಲ್ಲಿ ಗುರುವಾರ ಆಳ್ವಾರ್ ಎಂಬಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ನಡೆದಿದೆ. ಇದು ಅತ್ಯಂತ ಹೇಯ ಕೃತ್ಯ. ಕಾಂಗ್ರೆಸ್ ಆಡಳಿತದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲವಾಗಿದೆ. ಆದರೆ, ಪ್ರಿಯಾಂಕ ಗಾಂಧಿ ಮತ ಬೇಟೆಗಾಗಿ ಮಾತ್ರ ಹೆಣ್ಣು ಮಕ್ಕಳ ಬಗ್ಗೆ ತೋರಿಕೆಯ ಕಾಳಜಿ ವ್ಯಕ್ತಪಡಿಸುತ್ತಿದ್ದಾರೆ. ರಾಜಸ್ತಾನದ ಮುಖ್ಯಮಂತ್ರಿಯನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.