ಭಾರತದ ಧ್ವಜವನ್ನು ಸುರಯ್ಯಾ ತಯ್ಯಬ್ಜಿ, ಪಿಂಗಳಿ ವೆಂಕಯ್ಯ, ಗಾಂಧೀಜಿ, ನೆಹರೂ, ಸುಭಾಷ್ಚಂದ್ರ ಬೋಸ್ ಮುಂತಾದ ಮಹಾನ್ ದೇಶಭಕ್ತರು ಸ್ವಾತಂತ್ರ್ಯ ಹೋರಾಟದ ದೀರ್ಘ ಪ್ರಯತ್ನದ ಮೂಲಕ ಸಿದ್ಧಗೊಳಿಸಿದ್ದಾರೆ ಎಂಬುದನ್ನು ಒಪ್ಪಿಕೊಳ್ಳಬೇಕು. ಇಲ್ಲವಾದರೆ ರಾಷ್ಟ್ರಧ್ವಜ ಹಾರಿಸುವ ಅಭಿಯಾನವನ್ನು ನಡೆಸಲು ಬಿಜೆಪಿ ಮತ್ತು ಆರ್ಎಸ್ಎಸ್ಗೆ ನೈತಿಕತೆಯೇ ಇರುವುದಿಲ್ಲ ಎಂದಿದ್ದಾರೆ.