ಖಂಡ್ರೆ ಹೇಳಿಕೆ ಉಲ್ಲೇಖಿಸಿ ಟ್ವೀಟ್ ಮಾಡಿರುವ ಬಿಜೆಪಿ, ‘ನಕಲಿ ಗಾಂಧಿ ಕುಟುಂಬದ ಗುಲಾಮಗಿರಿ ನಡೆಸುವುದಕ್ಕೂ ಪೈಪೋಟಿ ಇದೆ ಖಂಡ್ರೆಯವರೇ, ಏಕೋ ನಿಮ್ಮ ವೇಗ ಕಡಿಮೆಯಾಯ್ತು! ಹೀಗಾಗಿ ಇನ್ನೂ ಕಾರ್ಯಾಧ್ಯಕ್ಷ ಸ್ಥಾನದಲ್ಲೇ ಇದ್ದೀರಿ. ಪಾದಕ್ಕೆ ಎರಗುವ ಪರಿ ಹೇಗೆಂಬುದನ್ನು ಡಿಕೆಶಿ ಅವರನ್ನು ನೋಡಿ ಕಲಿಯಿರಿ’ ಎಂದು ಉಲ್ಲೇಖಿಸಿದೆ.