‘ಮೈಸೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಆ. 26ರಂದು ಪತ್ರಿಕಾಗೋಷ್ಠಿ ನಡೆಸಿದ್ದ ಲಕ್ಷ್ಮಣ, ‘ಸೂಪರ್ ಸಿಎಂ ಬಿ.ವೈ. ವಿಜಯೇಂದ್ರ ದರ್ಬಾರ್’ ಎಂಬ ದಾಖಲೆ ಬಿಡುಗಡೆ ಮಾಡಿದ್ದರು. ಅದರಲ್ಲಿ ಬಿಜೆಪಿ ಶಾಸಕರು ಸಹಿ ಮಾಡಿ, ಹೈಕಮಾಂಡ್ಗೆ ದೂರು ನೀಡಿರುವುದಾಗಿ ಹೇಳಿದ್ದರು. ಇದು ಸುಳ್ಳು ದಾಖಲೆ ಎಂಬುದಾಗಿ ದೇವೇಗೌಡ ದೂರಿದ್ದಾರೆ.’