'ಕಳೆದ 2 ವರ್ಷದಲ್ಲಿ ಸಿಡಿ ಸರ್ಕಾರ ಒಂದೇ ಒಂದು ದಿನವೂ ರಾಜ್ಯದ ಸಮಸ್ಯೆಗಳತ್ತ ಗಮನ ಹರಿಸಲಿಲ್ಲ. ಅಧಿಕಾರಕ್ಕೆ ಏರಿದ ದಿನದಿಂದಲೂ ಸಂಪುಟ ಕಸರತ್ತು, ಆಂತರಿಕ ಕಿತ್ತಾಟ, ನಾಯಕತ್ವ ಬಡಿದಾಟ, ಸಿಡಿ ರಂಪಾಟದಲ್ಲಿಯೇ ಕಾಲ ಕಳೆಯಿತು, ಮುಂದೆಯೂ ಅದೇ ಮುಂದುವರೆಯಲಿದೆ. ನಿಮ್ಮ ಒಂದೇ ಒಂದು ಜನಪರ ಯೋಜನೆಯ ಹೆಸರು ಹೇಳಲು ಸಾಧ್ಯವೇ?' ಎಂದು ರಾಜ್ಯ ಬಿಜೆಪಿ ಸರ್ಕಾರವನ್ನು ಟ್ಯಾಗ್ ಮಾಡುವ ಮೂಲಕ ಕಾಂಗ್ರೆಸ್ ಪ್ರಶ್ನಿಸಿದೆ.