ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಹಳೇ ಕ್ಯಾಸೆಟ್ಗಳಿದ್ದಂತೆ. ಹಳೇ ರಾಗ, ಹಳೇ ತಾಳ ನುಡಿಸುತ್ತಾರೆ. ನಾನು ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಅಧಿಕಾರ ಲಾಲಸೆಯಿಂದ ಅನೇಕ ಸುಳ್ಳು ಆಶ್ವಾಸನೆ ಕೊಡುತ್ತಿದ್ದಾರೆ. ಮೋದಿ, ಬೊಮ್ಮಾಯಿ, ಯಡಿಯೂರಪ್ಪ ಇರುವ ತನಕ ನೀವ್ಯಾರು ಸಿಎಂ ಆಗಲು ಸಾಧ್ಯವಿಲ್ಲ ಎಂದು ನುಡಿದರು.