ಮೋದಿ ದೀಪ ಹಚ್ಚುವುದು ಬೇಡ: ‘ನವದೆಹಲಿಯ ಹೊರವಲಯದಲ್ಲಿ ರೈತರು ಕಳೆದ ಒಂದು ವಾರದಿಂದ ಚಳಿಯನ್ನು ಲೆಕ್ಕಿಸದೆ ಬೀದಿಯಲ್ಲಿ ಮಲಗಿದ್ದಾರೆ. ಆದರೆ, ಪ್ರಧಾನಿ ಮೋದಿ ಅವರು ವಾರಾಣಸಿಯಲ್ಲಿ ದೀಪ ಹಚ್ಚುವ ಕೆಲಸ ಮಾಡಿದ್ದಾರೆ. ಅದರ ಬದಲು ರೈತರ ಕುಟುಂಬಗಳಿಗೆ ಬೆಳಕು ಕೊಡುವ ಕೆಲಸ ಮಾಡಲಿ. ಸಭೆ ಕರೆದು ರೈತರಲ್ಲಿರುವ ಆತಂಕ ದೂರ ಮಾಡಲಿ’ ಎಂದು ಸಲಹೆ ನೀಡಿದರು.