ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಸ್ಲಿಮರ ಮೇಲೆ ಬಿಜೆಪಿಗೆ ಇಲ್ಲದ ಪ್ರೀತಿ ಇದೀಗ ಬಂದಿದೆ: ಕಾಂಗ್ರೆಸ್ ಟೀಕೆ

Last Updated 19 ಮಾರ್ಚ್ 2023, 11:14 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಗಲಾಟೆ, ವ್ಯಾಪಾರ ಬಹಿಷ್ಕಾರ, ಕೋಮು ಗಲಭೆ ನಡೆಯುವಾಗ ಮುಸ್ಲಿಮರ ಮೇಲೆ ಬಿಜೆಪಿಗೆ ಇಲ್ಲದ ಪ್ರೀತಿ ಇದೀಗ ಬಂದಿದೆ ಎಂದು ಕಾಂಗ್ರೆಸ್ ಟ್ವೀಟ್‌ ಮೂಲಕ ಕಿಡಿಕಾರಿದೆ.

ರಾಜ್ಯದಲ್ಲಿ ನಡೆದ ಅನೇಕ ಕೋಮು ಗಲಾಟೆ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಈಗ ಬಿಜೆಪಿಯ ಒಬ್ಬೊಬ್ಬರೇ ನಾಯಕರು ಮುಸ್ಲಿಮರು ನನ್ನ ಹೃದಯದಲ್ಲಿದ್ದಾರೆ ಎನ್ನುತ್ತಿದ್ದಾರೆ! ಎಂದು ಟ್ವಿಟರ್‌ನಲ್ಲಿ ಟೀಕಿಸಿದೆ.

ಬಣ್ಣ ಬದಲಿಸುವ ಬಿಜೆಪಿಗರನ್ನು ಕಂಡು ಊಸರವಳ್ಳಿಯೂ ನಾಚುತ್ತದೆ!. ಬಿಜೆಪಿಯವರಿಗೆ ಇದು ನಿಮ್ಮ ಓಲೈಕೆ ರಾಜಕಾರಣದ ವ್ಯಾಖ್ಯಾನದೊಳಗೆ ಬರುವುದಿಲ್ಲವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT