ಸಮರ್ಥನಂ ಅಂಗವಿಕಲರ ಸಂಸ್ಥೆ, ‘ಪ್ರಜಾವಾಣಿ’, ಇಂಡಸ್ಇಂಡ್ ಬ್ಯಾಂಕ್, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್, ಕ್ರಿಕೆಟ್ ಅಸೋಸಿ
ಯೇಷನ್ ಫಾರ್ ದಿ ಬ್ಲೈಂಡ್ ಸಹಯೋಗ
ದಲ್ಲಿ ಆಯೋಜಿಸಿದ್ದ ಟೂರ್ನಿಯಲ್ಲಿ ಬೆಳಿಗ್ಗೆ ಉತ್ತರ ಪ್ರದೇಶ–ಪಶ್ಚಿಮ ಬಂಗಾಳ, ಮಧ್ಯಾಹ್ನ ಕರ್ನಾಟಕ–ಮಹಾರಾಷ್ಟ್ರ ತಂಡಗಳ ಮಧ್ಯೆ ಪಂದ್ಯ ನಡೆಯಿತು.