ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲ ಅರಳಿಸಿದ ಕೀರ್ತಿ ಬಚ್ಚೇಗೌಡ ಅವರಿಗೆ ಸಲ್ಲುತ್ತದೆ. ಹೊಸಕೋಟೆಯ ಬಚ್ಚೇಗೌಡ ಅವರು ಚಿಕ್ಕಬಳ್ಳಾಪುರವಷ್ಟೇ ಅಲ್ಲನೆರೆಯ ಕೋಲಾರ ಜಿಲ್ಲೆಯಲ್ಲಿಯೂ ತಮ್ಮದೇ ಆದ ಪ್ರಭಾವ ಹೊಂದಿದ್ದಾರೆ. ಹೀಗಿದ್ದರೂ ಪರಿಷತ್ ಚುನಾವಣೆಯ ಪ್ರಚಾರ ಸಭೆಗಳಿಂದ ದೂರವಿರುವುದುನಾನಾ ರೀತಿಯ ಚರ್ಚೆ ಹುಟ್ಟು ಹಾಕಿದೆ.