ದಮನಿತರ ಚಿಂತನ ಸಭೆಯಲ್ಲಿ ಮಾತನಾಡಿದ ಸಂತೋಷ್ ಅವರು,‘ಬಿಜೆಪಿ ಮತ್ತು ಆರ್ಎಸ್ಎಸ್ ಮೀಸಲಾತಿ ವಿರುದ್ಧವಿಲ್ಲ, ಈ ವಿಷಯದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ.ನಾವು ಮೀಸಲಾತಿ ವಿರುದ್ಧ ಇದ್ದಿದ್ದರೆ, ಕರ್ನಾಟಕದಲ್ಲಿಎಸ್ಸಿ ಮತ್ತು ಎಸ್ಟಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ಮುಂದಾಗುತ್ತಿರಲಿಲ್ಲ. ಕಟ್ಟಕಡೆಯ ವ್ಯಕ್ತಿಗೂ ಮೀಸಲಾತಿ ಸಿಗುವಂತೆ ಮಾಡುತ್ತೇವೆ’ ಎಂದು ಹೇಳಿದರು.