<p><strong>ಹುಬ್ಬಳ್ಳಿ:</strong> ನಾಡಕಚೇರಿ ಮತ್ತು ಅಟಲ್ ಜನಸ್ನೇಹಿ ಕೇಂದ್ರಗಳಲ್ಲಿ ಬ್ರಾಹ್ಮಣರಿಗೆ ಜಾತಿಪ್ರಮಾಣ ಪತ್ರವನ್ನು ರಾಜ್ಯದಾದ್ಯಂತ ಸೆ.10ರಿಂದ ನೀಡಲಾಗುವುದು ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿ ತಿಳಿಸಿದರು.</p>.<p>ಮಂಗಳವಾರ ನಗರದಲ್ಲಿ ಬ್ರಾಹ್ಮಣರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು ‘ಬೆಂಗಳೂರಿನಲ್ಲಿ ಈಗಾಗಲೇ 5,000 ಬ್ರಾಹ್ಮಣರಿಗೆ ಪ್ರಮಾಣಪತ್ರ ನೀಡಲಾಗಿದೆ. ಕಡಿಮೆ ಅವಧಿಯಲ್ಲಿ ಎಲ್ಲರಿಗೂ ತಲುಪಲು ನಾಡಕಚೇರಿ ಮೂಲಕವೂ ನೀಡಲು ಸರ್ಕಾರ ನಿರ್ಧರಿಸಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ನಾಡಕಚೇರಿ ಮತ್ತು ಅಟಲ್ ಜನಸ್ನೇಹಿ ಕೇಂದ್ರಗಳಲ್ಲಿ ಬ್ರಾಹ್ಮಣರಿಗೆ ಜಾತಿಪ್ರಮಾಣ ಪತ್ರವನ್ನು ರಾಜ್ಯದಾದ್ಯಂತ ಸೆ.10ರಿಂದ ನೀಡಲಾಗುವುದು ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿ ತಿಳಿಸಿದರು.</p>.<p>ಮಂಗಳವಾರ ನಗರದಲ್ಲಿ ಬ್ರಾಹ್ಮಣರ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು ‘ಬೆಂಗಳೂರಿನಲ್ಲಿ ಈಗಾಗಲೇ 5,000 ಬ್ರಾಹ್ಮಣರಿಗೆ ಪ್ರಮಾಣಪತ್ರ ನೀಡಲಾಗಿದೆ. ಕಡಿಮೆ ಅವಧಿಯಲ್ಲಿ ಎಲ್ಲರಿಗೂ ತಲುಪಲು ನಾಡಕಚೇರಿ ಮೂಲಕವೂ ನೀಡಲು ಸರ್ಕಾರ ನಿರ್ಧರಿಸಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>