ಭೂಮಾಪನ ಇಲಾಖೆಯ ಯಲಹಂಕ (ಬೆಂಗಳೂರು ಉತ್ತರ ಹೆಚ್ಚುವರಿ) ತಾಲ್ಲೂಕು ಸಹಾಯಕ ನಿರ್ದೇಶಕ (ಎಡಿಎಲ್ಆರ್) ಆನಂದಕುಮಾರ್ ಅವರ ಜಾಲಹಳ್ಳಿಯ ಮನೆ, ಅವರ ಕಚೇರಿಯ ಗುತ್ತಿಗೆ ನೌಕರ ರಮೇಶ್ ಅವರ ಜಾಲಹಳ್ಳಿ ಸಮೀಪದಲ್ಲಿರುವ ಮನೆ, ಭೂಮಾಪನ ಇಲಾಖೆಯ ಬೆಂಗಳೂರು ನಗರ ಜಿಲ್ಲೆಯ ಉಪ ನಿರ್ದೇಶಕಿ ಕುಸುಮಲತಾ ಅವರ ಕೆಂಗೇರಿಯ ಮನೆ ಮತ್ತು ಎಡಿಎಲ್ಆರ್ ಕಚೇರಿಯ ಭೂಮಾಪನ ಮೇಲುಸ್ತುವಾರಿ ಅಧಿಕಾರಿ ಶ್ರೀನಿವಾಸ್ ಆಚಾರ್ ಅವರ ತುಮಕೂರಿನ ಮನೆಗಳಲ್ಲಿ ಶೋಧ ನಡೆಸಲಾಗಿದೆ.