‘ಬಾಯಿ ತಪ್ಪಿನಿಂದ ಆಗಿರುವ ಹೇಳಿಕೆ. ಅದಕ್ಕೆ ಸಿದ್ದರಾಮಯ್ಯ ಅವರು ಸ್ಪಷ್ಟನೆ ಕೊಟ್ಟಿದ್ದಾರೆ. ವಿಷಾದ ಸಹ ವ್ಯಕ್ತಪಡಿಸಿದ್ದಾರೆ. ಎಲ್ಲರಲ್ಲೂ ತಪ್ಪುಗಳು ಆಗುವುದು ಸಹಜ. ಆದರೂ, ಗ್ರಾಮ ಪಂಚಾಯಿತಿ ಚುನಾವಣೆಯನ್ನೇ ಗುರಿಯಾಗಿಸಿಕೊಂಡು ಕೆಲವರು ಬಹಿರಂಗ ಕ್ಷಮೆಗೆ ಆಗ್ರಹಿಸುತ್ತಿದ್ದಾರೆ’ ಎಂದು ನಗರದಲ್ಲಿ ಸೋಮವಾರ ಪ್ರತಿಕ್ರಿಯಿಸಿದರು.