ಶಿವಕುಮಾರ ಸ್ವಾಮೀಜಿ ಅವರ ಎರಡನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಶ್ರೀಗಳುಇಡೀ ಬದುಕಿನಲ್ಲಿ ತನು ಮನ ಧನವನ್ನು ಸಮಾಜಕ್ಕೆ ಅರ್ಪಿಸಿಕೊಂಡರು. ಕರ್ಪೂರ ತನ್ನ ಸುಟ್ಟುಕೊಂಡು ಬೆಳಕು ನೀಡಿದಂತೆ ಅವರು ತಮ್ಮನ್ನು ಸುಟ್ಟುಕೊಂಡು ಸಮಾಜಕ್ಕೆ ಬೆಳಕು ನೀಡಿದರು.89 ವರ್ಷ ಪೀಠದ ಅಧಿಕಾರ ವಹಿಸಿಕೊಂಡಿದ್ದರು. ಅವರು ಕಾಯಕ ಮತ್ತು ದಾಸೋಹ ಬಸವಣ್ಣ ಕೊಟ್ಟ ತತ್ವಗಳು. ಅವುಗಳನ್ನು ಸ್ವಾಮೀಜಿ ತಪ್ಪದೆ ಪಾಲಿಸಿದರು ಎಂದರು.