ಕೋವಿಡ್–19 ಸಾಂಕ್ರಾಮಿಕ ರೋಗದ ನಿಯಂತ್ರಣಕ್ಕೆ ಇಡೀ ದೇಶದಲ್ಲಿ ಮೊದಲು ಮುಂದಾದ ರಾಜ್ಯ ಕರ್ನಾಟಕ. ಲಾಕ್ಡೌನ್ ಪರಿಣಾಮವಾಗಿ, ಎಲ್ಲ ವರ್ಗದ ಜನರ ಸಂಕಷ್ಟವನ್ನು ಎದುರಿಸುತ್ತಿದ್ದು, ಆರ್ಥಿಕ ವ್ಯವಸ್ಥೆಯನ್ನು ಸುಧಾರಿಸಲು ಸರ್ಕಾರ ₹ 2,272 ಕೋಟಿ ಪ್ಯಾಕೇಜ್ ಅನ್ನು ಮೂರು ಹಂತದಲ್ಲಿ ಅನುಷ್ಠಾನ ಮಾಡಿತು ಎಂದರು.