ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿರ್ಣಯ ಕೈಗೊಳ್ಳಲು ಬಿಎಸ್‌ವೈ ಸ್ವತಂತ್ರರು: ಶಿವಮೂರ್ತಿ ಮುರುಘಾ ಶರಣರು

Last Updated 22 ಜುಲೈ 2021, 18:32 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ನಿರ್ಣಯ ಕೈಗೊಳ್ಳಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸ್ವತಂತ್ರರು. ನಾವು ಯಾವುದೇ ಒತ್ತಡ ಹಾಕುವುದಿಲ್ಲ’ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ತಿಳಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಉತ್ತಮ ಕೆಲಸ ಮಾಡಿದವರು ಕೆಟ್ಟ ಮಾತು ಕೇಳಲು ಸಿದ್ಧರಿರಬೇಕು. ಬಸವಣ್ಣನ ತತ್ವಕ್ಕೆ ಅನುಗುಣವಾಗಿ ನಡೆಯಬೇಕಿದೆ’ ಎಂದು ಪ್ರತಿಕ್ರಿಯೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT