‘ಬರ್ನಾಬಿಯ ಪಾಲಿಕೆ ಸದಸ್ಯ ಸಾವ್ ಧಾಲಿವಾಲ್, ಬರ್ನಾಬಿ ಸ್ಕೂಲ್ ಟ್ರಸ್ಟಿ ಬಲ್ಜಿಂದರ್ ಕುಮಾರ್ ನಾರಂಗ್ ಪ್ರಯತ್ನದಿಂದ ಈ ಘೋಷಣೆಗಳು ಹೊರಬಿದ್ದಿವೆ. ದಕ್ಷಿಣ ಏಷ್ಯಾ ಸಮುದಾಯವನ್ನು ಪ್ರತಿನಿಧಿಸುವ ರ್ಯಾಡಿಕಲ್ ದೇಸಿ ಮತ್ತು ಇತರ ಸದಸ್ಯರ ಮನವಿಯಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಮಾನವ ಹಕ್ಕುಗಳ ಪರ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.