ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರಿಗೆ ಬಸ್ ಡಿಕ್ಕಿ

Last Updated 19 ಫೆಬ್ರುವರಿ 2021, 16:41 IST
ಅಕ್ಷರ ಗಾತ್ರ

ರಾಮನಗರ: ನೈಸ್ ರಸ್ತೆ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಚಿವ ಕೋಟ=ಶ್ರೀನಿವಾಸ ಪೂಜಾರಿ ಅವರ ಕಾರು ಶುಕ್ರವಾರ ಸಂಜೆ ಅಪಘಾತಕ್ಕೀಡಾಗಿದೆ.

ಸಚಿವರು‌ ಮೈಸೂರಿನಿಂದ ಬೆಂಗಳೂರಿನತ್ತ ಹೊರಟಿದ್ದರು. ಬಂಕ್ ನಲ್ಲಿ‌ ಪೆಟ್ರೋಲ್ ಹಾಕಿಸಿಕೊಂಡು ಹಿಂತಿರುಗುವ ಸಂದರ್ಭ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಆಯಿತು.

ಘಟನೆಯಲ್ಲಿ ಸಚಿವರು, ಅವರ ಕಾರು ಚಾಲಕ ಯಾವುದೇ ತೊಂದರೆ ಇಲ್ಲದೆ ಪಾರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT