‘ಎರಡೂ ಕ್ಷೇತ್ರಗಳಲ್ಲಿ ಪ್ರತ್ಯೇಕ ಸಭೆಗಳನ್ನು ಮಾಡಿದ್ದೇವೆ. ಬೂತ್ಮಟ್ಟ, ಜಿಲ್ಲಾಮಟ್ಟದಲ್ಲಿ ಹಿರಿಯ ಮುಖಂಡರ, ಸಭೆ ಮಾಡಿ ಅಭ್ಯರ್ಥಿಗಳನ್ನು ಪಟ್ಟಿ ಸಿದ್ಧಪಡಿಸುತ್ತಿದ್ದೇವೆ. ಭಾನುವಾರ ಮಧ್ಯಾಹ್ನ ನಡೆಯಲಿರುವ ರಾಜ್ಯ ಪ್ರಮುಖರ ಸಭೆಯಲ್ಲಿ ಚರ್ಚಿಸಿ ಕೇಂದ್ರಕ್ಕೆ ಹೆಸರು ಕಳುಹಿಸುತ್ತೇವೆ. ಚುನಾವಣೆಗೆ ಉಸ್ತುವಾರಿಗಳನ್ನು ಮತ್ತು ಸಚಿವರನ್ನು ನೇಮಿಸುವ ಬಗ್ಗೆಯೂ ಪ್ರಮುಖರ ಸಭೆಯಲ್ಲಿ ತೀರ್ಮಾನಿಸುತ್ತೇವೆ’ ಎಂದರು.