ಹಿರಿಯ ವ್ಯಂಗ್ಯಚಿತ್ರಕಾರ ಕೆ.ಆರ್.ಸ್ವಾಮಿ, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಕಾರ್ಟೂನಿಸ್ಟ್ಸ್ ಅಸೋಸಿಯೇಷನ್, ಕರ್ನಾಟಕ ವ್ಯಂಗ್ಯಚಿತ್ರಕಾರರ ಸಂಘದವರ ಸಹಭಾಗಿತ್ವದಲ್ಲಿ ಸ್ಪರ್ಧೆ ನಡೆಯಲಿದೆ. ಆಸಕ್ತರು ಡಿ. 31ರ ಒಳಗೆ ವ್ಯಂಗ್ಯಚಿತ್ರಗಳನ್ನು ಕಳುಹಿಸಬೇಕು. ವಿಜೇತರಿಗೆ ನಗದು ಬಹುಮಾನ ಇದೆ ಎಂದು ಭಾರ್ಗವಿ ಹೇಮಂತ್ ತಿಳಿಸಿದ್ದಾರೆ.