‘ಆರೋಪಿತರಿಂದ ಯಾವುದೇ ಹಣ ವಶಕ್ಕೆ ಪಡೆಯದಿದ್ದರೂ ಮಹಜರ್ ದಾಖಲೆ ಸೃಷ್ಟಿಸಲಾಗಿದೆ. ಸುಲಿಗೆಯಾಗಿದೆ ಎನ್ನಲಾದ ವ್ಯಕ್ತಿ ದೂರು ನೀಡದಿದ್ದರೂ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಲಾಗಿದೆ. ಇವೆಲ್ಲವನ್ನೂ ಗಮನಿಸಿದರೆ ಅಧಿಕಾರಿಗಳ ನಡುವಿನ ಜಗಳಕ್ಕೆ ಪ್ರತಿಕಾರ ತೀರಿಸಿಕೊಳ್ಳುವ ಪ್ರಯತ್ನದಂತೆ ಕಾಣಿಸುತ್ತಿದೆ’ ಎಂದು ನ್ಯಾಯಮುರ್ತಿ ಎಚ್.ಪಿ. ಸಂದೇಶ್ ಅವರಿದ್ದ ಪೀಠ ಹೇಳಿತು.