‘ಜಾತಿ ಗಣತಿ ಜಾರಿಗೆ ಕಾಂಗ್ರೆಸ್ ಪಕ್ಷದವರೇ ವಿರೋಧ ವ್ಯಕ್ತಪಡಿಸಿದ್ದರು ಎಂಬುದಕ್ಕೆ ಸಾಕ್ಷ್ಯ ಕೊಡಿ ಎಂದಿದ್ದ ಸಿದ್ದರಾಮಯ್ಯನವರೇ, ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?, ಜಾತಿಗಣತಿ ವಿಚಾರದಲ್ಲಿ ಪಕ್ಷದ ನಿಲುವು ಸ್ಪಷ್ಟಪಡಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಸಮಿತಿ ರಚಿಸಿರುವ ಸುದ್ದಿಯನ್ನು ಹೇಗೆ ಸ್ವೀಕರಿಸುತ್ತೀರಿ?’ ಎಂದು ಬಿಜೆಪಿ ಪ್ರಶ್ನಿಸಿದೆ.