ಕಣಿವೆ ಬಳಿಯ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದ್ದು, ಹೆಚ್ಚುವರಿ ನೀರು ಪಕ್ಕದ ಹಳೆ ಕೂಡಿಗೆ ವಾಟರ್ ಗೇಜ್ ಬಳಿಯ ಕುಮಾರ್ ಎಂಬುವವರ ಗದ್ದೆಗೆ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿದೆ. ಕುಶಾಲನಗರ ಬಳಿಯ ಗಂಧದಕೋಟೆ ತೊಡು ಜಲಾವೃತ್ತಗೊಂಡಿದೆ. ಕುಶಾಲನಗರ, ಸುಂಟಿಕೊಪ್ಪ, ನಂಜರಾಯಪಟ್ಟಣ, ವಾಲ್ನೂರು, ಶಿರಂಗಾಲ, ಹೆಬ್ಬಾಲೆ, ಸಿದ್ದಲಿಂಗಪುರ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಸುರಿಯುತ್ತಿದೆ.