'ರಾಜಕೀಯ ಕೇಂದ್ರಿತ ಅಧಿಕಾರದಿಂದ ಸಂತ್ರಸ್ತೆಯನ್ನೇ ಆರೋಪಿಯನ್ನಾಗಿ ಮಾಡುವ ಹುನ್ನಾರ ನಡೆದಿದೆ. ಇದು ಬೇಸರ ತರಿಸಿದೆ. ದೂರು ನೀಡಿದ ಉದ್ದೇಶವನ್ನೇ ಮರೆತು ವ್ಯವಸ್ಥೆ ವರ್ತಿಸುತ್ತಿದೆ. ಸಂತ್ರಸ್ತೆ ಹಾಗೂ ನನಗೆ ಇದು ತಿರುಗುಬಾಣವಾಗುತ್ತಿದೆ. ಹೀಗಾಗಿ, ಪ್ರಕರಣವನ್ನು ಇಲ್ಲಿಗೆ ಮುಕ್ತಾಯಗೊಳಿಸಿ, ನಾನು ದೂರು ಹಿಂಪಡೆಯುತ್ತೇನೆ' ಎಂದೂ ದಿನೇಶ್ ಹೇಳಿದ್ದಾರೆ.