ಸೆಪ್ಮಿಜ್ ಅಡಿಯಲ್ಲಿ ಒಟ್ಟು ₹ 24,996.71 ಕೋಟಿ ವೆಚ್ಚ ಮಾಡಲು ಕ್ರಿಯಾ ಯೋಜನೆ ರೂಪಿಸಲಾಗಿದೆ. ಇದರಲ್ಲಿ ಬಳ್ಳಾರಿ ಜಿಲ್ಲೆಗೆ ₹ 13,378.41 ಕೋಟಿ, ಚಿತ್ರದುರ್ಗ ಜಿಲ್ಲೆಗೆ ₹ 3,792.30 ಕೋಟಿ ಮತ್ತು ಚಿತ್ರದುರ್ಗ ಜಿಲ್ಲೆಗೆ ₹ 2,554.05 ಕೋಟಿ ವೆಚ್ಚ ಮಾಡುವುದು ಸೇರಿದೆ. ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ (ಕೆಇಎಂಆರ್ಸಿ) ಮೂಲಕ ಈ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದರು.