‘ಚಂಪಾ ಅವರು ಹಾವೇರಿ ಜಿಲ್ಲೆಯವರು. ಅದೇ ಜಿಲ್ಲೆಯಲ್ಲಿ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಅವರ ಸಮಗ್ರ ಸಾಹಿತ್ಯ ಸಂಪುಟವನ್ನು ಸಾಂಕೇತಿಕವಾಗಿ ಸಮ್ಮೇಳನದಲ್ಲಿ ಲೋಕಾರ್ಪಣೆಗೊಳಿಸಲು ಪರಿಷತ್ತು ನಿರ್ಧರಿಸಿದೆ. ಈ ಪ್ರಕಟಣೆ ಕಾರ್ಯಕ್ಕೆ ಅನುದಾನ ಬಿಡುಗಡೆ ಮಾಡಬೇಕು’ ಎಂದು ಪತ್ರದಲ್ಲಿ ಕೋರಿದ್ದಾರೆ.