‘ಇತ್ತೀಚಿನ ದಿನಗಳಲ್ಲಿ ಮೈಸೂರಿನಲ್ಲಿ ಅನೇಕ ಅಪರಾಧ ಪ್ರಕರಣಗಳು ವರದಿಯಾಗುತ್ತಿವೆ. ಲೂಟಿ, ಹಲ್ಲೆ, ಸರ ಅಪಹರಣ ಎಗ್ಗಿಲ್ಲದೇ ನಡೆಯುತ್ತಿವೆ. ಜನರು ತಮ್ಮ ಸುರಕ್ಷತೆ, ಭದ್ರತೆ ವಿಚಾರದಲ್ಲಿ ಆತಂಕಗೊಂಡಿದ್ದಾರೆ. ಆಂತರಿಕ ರಾಜಕೀಯ ಕಲಹದಲ್ಲಿ ಮುಳುಗಿಹೋಗಿರುವ ಬಿಜೆಪಿ ಸರ್ಕಾರವು ನಾಗರಿಕರ ಬಗ್ಗೆ ಕಾಳಜಿ ವಹಿಸಬೇಕು’ ಎಂದು ಮತ್ತೊಂದು ಟ್ವೀಟ್ನಲ್ಲಿ ಅವರು ಉಲ್ಲೇಖಿಸಿದ್ದಾರೆ.