ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ: ಸಿಎಂ ಪೋಸ್ಟ್‌

Last Updated 23 ಮಾರ್ಚ್ 2023, 4:16 IST
ಅಕ್ಷರ ಗಾತ್ರ

ಹಾಸನ: ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಮ್ಮನ್ನು ಅಗಲಿದ್ದಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದು, ಅಧಿಕೃತವಾಗಿ ಮಠದಿಂದ ಈ ಬಗ್ಗೆ ಯಾವುದೇ ಘೋಷಣೆ ಆಗಿಲ್ಲ.

ಶ್ರೀಗಳು ಇನ್ನೂ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಯಲ್ಲಿದ್ದು, ಶೀಘ್ರದಲ್ಲಿಯೇ ಮಾಹಿತಿ ನೀಡಲಾಗುವುದು ಎಂದು ಮಠದ ಪ್ರಕಟಣೆ ತಿಳಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಶ್ರೀಗಳ ಅಗಲಿಕೆಯ ಸುದ್ದಿಗಳು ಪ್ರಸಾರವಾಗುತ್ತಿದ್ದು, ಇದುವರೆಗೆ ಮಠದಿಂದ ಅಧಿಕೃತವಾಗಿ ಮಾಹಿತಿ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT