‘ನೀವು ವಿಷಯ ಮಂಡಿಸುವು
ದಕ್ಕೆ ಆಕ್ಷೇಪ ಇಲ್ಲ. ನೀವು ಹೆಚ್ಚು ಮಾತನಾಡಿದರೆ ಉಳಿದ ಸದಸ್ಯರಿಗೆ ಅವಕಾಶ ಹೆಚ್ಚು ಸಿಗುವುದಿಲ್ಲ ಎಂದೆ ಅಷ್ಟೇ’ ಎಂದು ಕಾಗೇರಿ ಸ್ಪಷ್ಟಪಡಿಸಿದರು. ಆಗ ಬಸವರಾಜ ಬೊಮ್ಮಾಯಿ, ‘ಸಿದ್ದರಾಮಯ್ಯನಾಗಿ ಜಾಸ್ತಿ ಮಾತನಾಡುವುದು ಬೇಡ ಎಂಬುದು ನಮ್ಮೆಲ್ಲರ ಬಯಕೆ’ ಎಂದಾಗ ಸದನದಲ್ಲಿ ನಗೆಯ ಅಲೆ ಎದ್ದಿತು.