'ಕೊರೊನಾಮಹಾಮಾರಿಯ ಮೂರನೇ ಅಲೆಯುತೀವ್ರವಾಗಿ ಅಪ್ಪಳಿಸಿರುವುದರಿಂದ ಜನಜೀವನ,ವಿಶೇಷವಾಗಿ ಮಕ್ಕಳ ಮೇಲೆ ದುಷ್ಪರಿಣಾಮ ಬೀರಿದೆ. ಈ ಸಂದರ್ಭದಲ್ಲಿ ಹೆಚ್ಚು ಜನರನ್ನು ಸೇರಿಸಿ ಪಾದಯಾತ್ರೆ ಮುಂತಾದವುಗಳನ್ನು ಮಾಡುವುದು ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಸರಿ ಇರುವುದಿಲ್ಲ. ಈಗಾಗಲೇ ಹೈಕೋರ್ಟ್ ಕೂಡ ಈ ಬಗ್ಗೆ ತೀವ್ರವಾದ ಅಂಥ ಅಭಿಪ್ರಾಯ ನೀಡಿದೆ. ಇದು ಜನಾಭಿಪ್ರಾಯ ಕೂಡ ಆಗಿದೆ' ಎಂದೂ ಅವರು ತಿಳಿಸಿದ್ದಾರೆ.