ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಮಕ್ಕಳಿಗೆ ಕೂಡಲೇ ಪಠ್ಯ ಪುಸ್ತಕ: ಬಸವರಾಜ ಬೊಮ್ಮಾಯಿ

Last Updated 31 ಮೇ 2022, 15:57 IST
ಅಕ್ಷರ ಗಾತ್ರ

ಉಡುಪಿ: ಶಾಲಾ ಮಕ್ಕಳಿಗೆ ಕೂಡಲೇ ಪಠ್ಯಪುಸ್ತಕಗಳನ್ನು ವಿತರಿಸುವಂತೆ ಆದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಉಡುಪಿ ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳ ಉದ್ಘಾಟನೆಗೆ ಆಗಮಿಸಿರುವ ಸಿಎಂ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಯ ಮೂರನೇ ಅಭ್ಯರ್ಥಿ ಸರಳ ಬಹುಮತದೊಂದಿಗೆ ಗೆಲುವು ಸಾಧಿಸಲಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್‌ ಬಳಿ ತಲಾ 32 ಹೆಚ್ಚುವರಿ ಮತಗಳಿವೆ. ಬಿಜೆಪಿಯಲ್ಲಿ ಎರಡನೇ ಪ್ರಾಶಸ್ತ್ಯದ ಮತಗಳು ಹೆಚ್ಚಾಗಿರುವುದರಿಂದ ಗೆಲುವು ಸುಲಭವಾಗಲಿದೆ. ಜತೆಗೆ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಪಕ್ಷದಲ್ಲಿ ಸ್ನೇಹಿತರಿದ್ದು ಚುನಾವಣೆಯಲ್ಲಿ ನಡೆಯುವ ಬೆಳವಣಿಗೆಗಳನ್ನು ಕಾದುನೋಡೋಣ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT