ಸುದ್ದಿಗಾರರೊಂದಿಗೆ ಮಾತನಾಡಿ, ‘ಸ್ವಾತಂತ್ರ್ಯ ದಿನೋತ್ಸವಕ್ಕೂ ಮೊದಲೇ ಮುಖ್ಯಮಂತ್ರಿ ಬದಲಾವಣೆ ಆಗಬಹುದು. ಈ ಬಗ್ಗೆ ಪಕ್ಷದಲ್ಲಿ ಚರ್ಚೆಗಳು ನಡೆದಿವೆ. ಬೊಮ್ಮಾಯಿ ಅವರು ತಮ್ಮ ಒಂದು ವರ್ಷದ ಅವಧಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಆದರೂ ವರಿಷ್ಠರು ಬದಲಾವಣೆ ಮಾಡಬಹುದು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧ’ ಎಂದರು.