ವೈದ್ಯಾಧಿಕಾರಿ ಶಿವಕುಮಾರ, ವೈದ್ಯೆ ಲೀಲಾ ರಾಘವನ್ ಅವರ ಸಲಹೆ ಮೇರೆಗೆ ಸೀಟಿ ಸ್ಕ್ಯಾನ್, ಆಲ್ಟ್ರಾಸೌಂಡ್, ರಕ್ತ ಪರೀಕ್ಷೆ ಸೇರಿದಂತೆ ಇತರ ಪರೀಕ್ಷೆಗಳನ್ನು ನಡೆಸಲಾಗಿದೆ. ಹೃದಯ ಸಂಬಂಧಿ ಸಮಸ್ಯೆ ಪತ್ತೆಯಾಗಿದ್ದರಿಂದ ತಜ್ಞ ವೈದ್ಯರ ಸಲಹೆ ಪಡೆಯಲಾಗುತ್ತಿದೆ. ದಾವಣಗೆರೆಯಿಂದ ವೈದ್ಯರನ್ನು ಕರೆಸಲಾಗುತ್ತಿದೆ ಎಂಬ ಮಾಹಿತಿ ಇದೆ.