ಬೆಂಗಳೂರು: ಎಲ್ಲರಿಗೂ ಕೋವಿಡ್ ಲಸಿಕೆ, ಲಾಕ್ಡೌನ್ ಸಂದರ್ಭದಲ್ಲಿ ಶ್ರಮಿಕ ವರ್ಗಕ್ಕೆ ಪ್ಯಾಕೇಜ್ ಘೋಷಣೆ ಮಾಡುವಂತೆ ಆಗ್ರಹಿಸಿ ಮನೆಗಳಲ್ಲೇ ಮತ್ತು ಕೆಲಸದ ಸ್ಥಳಗಳಲ್ಲೇ ಇದೇ 21ರಂದು ಪ್ರತಿರೋಧ ಚಳವಳಿ ನಡೆಸಲು ಸಿಐಟಿಯು, ಕೆಪಿಆರ್ಎಸ್(ಕರ್ನಾಟಕ ಪ್ರಾಂತ ರೈತ ಸಂಘ) ಮತ್ತು ಎಐಎಡಬ್ಲ್ಯುಯು(ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ) ನಿರ್ಧರಿಸಿವೆ.