ಮುಂದಿನ ವಿಚಾರಣೆಯನ್ನು ಡಿ. 3ಕ್ಕೆ ನಿಗದಿಪಡಿಸಲಾಗಿದ್ದು, ಅಲ್ಲಿಯವರೆಗೂ ಈ ನಾಟಕ ಕೃತಿಯನ್ನು ಎಲ್ಲೂ ಮಾರಾಟಮಾಡಬಾರದು. ಆನ್ಲೈನ್ ತಾಣಗಳಲ್ಲಿಯೂ ವಿತರಣೆ ಅಥವಾ ಮಾರಾಟ ಮಾಡಬಾರದು ಎಂದು ಆದೇಶಿಸಿರುವ ನ್ಯಾಯಾಧೀಶರು, ಪ್ರತಿವಾದಿಗಳಾದ ಲೇಖಕ ಅಡ್ಡಂಡ ಸಿ.ಕಾರ್ಯಪ್ಪ, ಪ್ರಕಾಶಕ
ರಾದ ಅಯೋಧ್ಯಾ ಪ್ರಕಾಶನ ಹಾಗೂ ಮುದ್ರಣಕಾರರಾದ ರಾಷ್ಟ್ರೋತ್ಥಾನ ಮುದ್ರಣಾಲಯಕ್ಕೆ ಸಮನ್ಸ್ ಜಾರಿಗೊಳಿಸಲು ಆದೇಶಿಸಿದ್ದಾರೆ.