ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠ, 2009ರಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಆಧರಿಸಿ ಕ್ಲೇಮ್ ಕಮಿಷನರ್ ನೇಮಿಸಿ ಆದೇಶ ಹೊರಡಿಸಿದೆ.ಅಗತ್ಯ ಮೂಲಸೌಕರ್ಯ ಕಲ್ಪಿಸುವ ಸಂಬಂಧನ್ಯಾಯಮೂರ್ತಿ ಕೆಂಪಣ್ಣ ಅವರನ್ನು ಸಂಪರ್ಕಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.