‘ವಿಐಎಸ್ಎಲ್, ಎಂಪಿಎಂ ನೌಕರರು ತಿಂಗಳಾನುಗಟ್ಟಲೇ ಪ್ರತಿಭಟನೆ ನಡೆಸಿದರೂ ಒಂದು ದಿನವೂ ಈಶ್ವರಪ್ಪ ಭದ್ರಾವತಿಗೆ ಬರಲಿಲ್ಲ. ವೈಯಕ್ತಿಕ ದ್ವೇಷದಿಂದ ಬಡಿದಾಡಿಕೊಂಡ ಸುನಿಲ್ ವಿಚಾರದಲ್ಲಿ ಆಸ್ಪತ್ರೆಗೆ ಭೇಟಿ ನೀಡಿರುವುದಕ್ಕೆ ರಾಜಕೀಯ ಹಿನ್ನೆಲೆ ಇದೆ. ಘಟನೆಗೆ ಕೋಮು ಬಣ್ಣ ಹಚ್ಚಲಾಗಿದೆ. ಭದ್ರಾವತಿ ಜನರು ಇಂಥವರನ್ನು ನಂಬಬಾರದು’ ಎಂದು ಮನವಿ ಮಾಡಿದರು.